ಲಿನಕ್ಸಾಯಣ ಉಡುಪಿಯ ಪ್ರೊ. ಅಶೋಕ್ ಕುಮಾರ್ ಅವರು ಬರೆಯುವ ನಿಸ್ತಂತು ಅಂಕಣದಲ್ಲಿ ಕಳೆದವಾರ ಪ್ರಶ್ನೋತ್ತರಕ್ಕೆ ಬಹುಮಾನ ಘೋಷಿಸಿತ್ತು.
ಅದರಲ್ಲಿ ಬಹುಮಾನ ಪಡೆದವರು ಜೈದೀಪ್ ರಾವ್, ಉಡುಪಿ
ಅಭಿನಂದನೆಗಳು
ಲಿನಕ್ಸಾಯಣ ಈ ಮೂಲಕ ಒಂದು ವರ್ಷದ ಅಂತರ್ಜಾಲ ತಾಣದ ಹೋಸ್ಟಿಂಗ್ ಸರ್ವೀಸ್ ಅನ್ನು ಜೈದೀಪ್ ರವರಿಗೆ ಕೊಡುಗೆಯಾಗಿ ನೀಡದೆ.
ನವೆಂಬರ್ ೧೫ ರ ನಿಸ್ತಂತು ಪ್ರಶ್ನೆಗಳು ಇಲ್ಲಿವೆ.
ನಿಮ್ಮ ಪ್ರತಿಕ್ರಿಯೆಗಳು